ಕೋಲ್ಕತ ಮಾಜಿ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಬಂಧನ ಇನ್ನು ಖಚಿತ: ಸುಪ್ರೀಂ ರಕ್ಷಣೆ ರದ್ದು

ಕೋಲ್ಕತ ಪೊಲೀಸ್ ಕಮಿಷನರ್‌ ಆಗಿದ್ದ ರಾಜೀವ್ ಕುಮಾರ್‌ ಅವರ ಬಂಧನಕ್ಕೆ ವಿಧಿಸಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಹಿಂಪಡೆದಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇದರಿಂದ ತೀವ್ರ ಹಿನ್ನಡೆಯಾಗಿದೆ. ಶಾರದಾ ಚಿಟ್‌ಫಂಡ್ ಹಗರಣದಲ್ಲಿ ಸಿಬಿಐ ರಾಜೀವ್ ಕುಮಾರ್ ಅವರನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸುವುದಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಅಡ್ಡಿಯಾಗಿತ್ತು. ಇದೀಗ ಆ ಅಡ್ಡಿ ನಿವಾರಣೆಯಾಗಿದ್ದು, ರಾಜೀವ್ ಕುಮಾರ್ ಬಂಧನ ಖಚಿತವಾಗಿದೆ.

from India & World News in Kannada | VK Polls http://bit.ly/2VvadVM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...