ಪ್ರಧಾನಿ ಮೋದಿ ಕೇದಾರನಾಥ ಭೇಟಿ ವಿರುದ್ಧ ಚುನಾವಣೆ ಆಯೋಗಕ್ಕೆ ಟಿಎಂಸಿ ದೂರು

'ಲೋಕಸಭಾ ಚುನಾವಣೆ 2019ರ ಕೊನೆಯ ಹಂತದ ಪ್ರಚಾರ ಅವಧಿ ಮೇ 17ಕ್ಕೆ ಸಂಜೆ 6 ಗಂಟೆಗೆ ಕೊನೆಗೊಂಡಿದ್ದರೂ ನರೇಂದ್ರ ಮೋದಿ ಅವರ ಕೇದಾರನಾಥ ಯಾತ್ರೆಯನ್ನು ರಾಷ್ಟ್ರೀಯ ಹಾಗೂ ಸ್ಥಳೀಯ ಮಾಧ್ಯಮಗಳು ಎರಡು ದಿನಗಳ ಕಾಲ ವ್ಯಾಪಕವಾಗಿ ಪ್ರಸಾರ ಮಾಡಿವೆ. ಇದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ' ಎಂದು ತೃಣಮೂಲ ಕಾಂಗ್ರೆಸ್ ವಕ್ತಾರ ಡೆರಿಕ್‌ ಒಬ್ರೈನ್ ಪತ್ರದಲ್ಲಿ ಆರೋಪಿಸಿದ್ದಾರೆ.

from India & World News in Kannada | VK Polls http://bit.ly/2JXBbDJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...