ಗೋಡ್ಸೆ ಕುರಿತ ಪ್ರಜ್ಞಾ ಸಿಂಗ್, ಹೆಗಡೆ, ಕಟೀಲ್ ಹೇಳಿಕೆಗೂ ಬಿಜೆಪಿಗೂ ಸಂಬಂಧವಿಲ್ಲ: ಅಮಿತ್ ಶಾ

ಅವರ ಹೇಳಿಕೆಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದ್ದು, ಈ ಹೇಳಿಕೆಗಳನ್ನು ಶಿಸ್ತುಪಾಲನಾ ಸಮಿತಿಗೆ ಕಳುಹಿಸಲಾಗಿದೆ. 10 ದಿನಗಳೊಳಗೆ ಈ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಈ ನಾಯಕರಿಗೆ ಸೂಚಿಸಲಾಗಿದೆ ಎಂದು ಅಮಿತ್ ಶಾ ತಿಳಿಸಿದರು.

from India & World News in Kannada | VK Polls http://bit.ly/2WcJmSM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...