ಜರ್ನಲಿಸ್ಟ್ ಮೇಲೆ ಹಲ್ಲೆ ಮಾಡಿದ ತೇಜ್ ಪ್ರತಾಪ್ ಅಂಗ ರಕ್ಷಕರು

ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಅಂಗ ರಕ್ಷಕರು ವೀಡಿಯೋ ಜರ್ನಲಿಸ್ಟ್ ಮೇಲೆ ಹಲ್ಲೆ ಮಾಡಿದ ಘಟನೆ ಪಟನಾದಲ್ಲಿ ನಡೆದಿದೆ.

from India & World News in Kannada | VK Polls http://bit.ly/2WSet3n

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...