ವಿಶ್ವಕಪ್‌ನಲ್ಲಿ ಭಾರತಕ್ಕೆ ಪಂತ್ ಅಭಾವ ಕಾಡಲಿದೆ: ಗಂಗೂಲಿ

ಭಾರತದ ವಿಶ್ವಕಪ್ ತಂಡದಲ್ಲಿ ಉದಯೋನ್ಮುಖ ರಿಷಬ್ ಪಂತ್ ಅವರನ್ನು ಕಡೆಗಣಿಸಿ ಅನುಭವಿ ದಿನೇಶ್ ಕಾರ್ತಿಕ್‌ಗೆ ಮಣೆ ಹಾಕಲಾಗಿದೆ. ಈ ನಡುವೆ ಪಂತ್ ಅಭಾವ ಕಾಡಲಿದೆ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2JnGuN3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...