ಸೋಲಿನ ಮೂಲ ಹುಡುಕಲು ಬೂತ್ ಮಟ್ಟದ ಮತಗಳಿಕೆ ಅಧ್ಯಯನಕ್ಕಿಳಿದ ಕಾಂಗ್ರೆಸ್

ಪಕ್ಷದ ಎಲ್ಲ ಲೋಕಸಭಾ ಅಭ್ಯರ್ಥಿಗಳಿಗೆ ಚುನಾವಣೆ ಆಯೋಗ ನೀಡಿದ ಫಾರ್ಮ್‌ 20ಯನ್ನು ಕೇಂದ್ರ ಕಚೇರಿಗೆ ಕಳುಹಿಸಿಕೊಡುವಂತೆ ಹೈಕಮಾಂಡ್ ಶನಿವಾರ ತುರ್ತು ಸುತ್ತೋಲೆ ಹೊರಡಿಸಿದೆ. ಪ್ರತಿ ಕ್ಷೇತ್ರದ ಅಭ್ಯರ್ಥಿಯ ಬೂತ್‌ವಾರು ಮತಗಳಿಕೆ ಪ್ರಮಾಣದ ಅಂಕಿ-ಅಂಶಗಳನ್ನು ಜೂನ್ 7ರ ಮೊದಲು ಒದಗಿಸುವಂತೆ ಸೂಚಿಸಿದೆ.

from India & World News in Kannada | VK Polls http://bit.ly/2IdMm8x

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...