ಕಾನೂನು ಸಚಿವಾಲಯ ಪೋಸ್ಟ್‌ ಆಫೀಸ್‌ ಅಲ್ಲ: ಕೊಲೀಜಿಯಂಗೆ ರವಿಶಂಕರ್ ಪ್ರಸಾದ್ 'ಎಚ್ಚರಿಕೆ'

ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್‌ ನ್ಯಾಯಮೂರ್ತಿಗಳ ನೇಮಕಾತಿ ಕುರಿತು ಕಾನೂನು ತಜ್ಞರು, ಹಿರಿಯ ವಕೀಲರು, ನ್ಯಾಯಮೂರ್ತಿಗಳ ಸಲಹೆಗಳನ್ನು ಕಾಲಕ್ಕೆ ತಕ್ಕಂತೆ ಪಡೆಯುತ್ತೇವೆ. ಕೆಳ ಹಂತದ ನ್ಯಾಯಾಲಯಗಳಿಗೆ ನ್ಯಾಯಾಧೀಶರ ನೇಮಕಾತಿಗೆ ಅಖಿಲ ಭಾರತೀಯ ನ್ಯಾಯಾಂಗ ಸೇವೆ ಅಥವಾ ಆಯೋಗ ಸ್ಥಾಪನೆಗೆ ಸಂಬಂಧಿಸಿದವರೊಂದಿಗೆ ಚರ್ಚೆಗೆ ಸರಕಾರ ಉತ್ಸುಕವಾಗಿದೆ. ಅಗತ್ಯ ಕಾರ್ಯಗಳನ್ನು ಶೀಘ್ರ ನೆರವೇರಿಸಲಾಗುವುದು ಎಂದು ಪ್ರಸಾದ್‌ ಹೇಳಿದ್ದಾರೆ.

from India & World News in Kannada | VK Polls http://bit.ly/2Z9eK2K

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...