ರಾಜಸ್ಥಾನ 'ಕೈ' ಕಲಹ: ಮಗನ ಸೋಲಿಗೆ ಪೈಲಟ್ ಹೊಣೆ ಎಂದ ಸಿಎಂ ಗೆಹ್ಲೋಟ್

'ಜೋಧ್‌ಪುರದಲ್ಲಿ ನಾವು ಬಹುದೊಡ್ಡ ಅಂತರದಲ್ಲಿ ಗೆಲ್ಲಬಹುದು ಎಂದು ಪೈಲಟ್ ಸಾಬ್ ಹೇಳಿದ್ದರು. ಅಲ್ಲಿ 6 ಶಾಸಕರು ನಮ್ಮ ಪಕ್ಷದವರೇ ಇದ್ದಾರೆ. ಚುನಾವಣೆ ಪ್ರಚಾರ ಕೂಡ ಬಹಳ ಚೆನ್ನಾಗಿಯೇ ನಡೆದಿತ್ತು. ಕನಿಷ್ಠ ಈ ಕ್ಷೇತ್ರದ ಸೋಲಿನ ಹೊಣೆಯನ್ನಾದರೂ ಅವರೇ ಹೊರಬೇಕು. ಜೋಧ್‌ಪುರದಲ್ಲಿ ನಾವ್ಯಾಕೆ ಸೋತೆವು ಎಂಬ ಬಗ್ಗೆ ಸಂಪೂರ್ಣ ಪರಾಮರ್ಶೆ ನಡೆಯಬೇಕಿದೆ' ಎಂದು ಸಿಎಂ ಗೆಹ್ಲೋಟ್ ನುಡಿದರು.

from India & World News in Kannada | VK Polls http://bit.ly/2Kr2Ugi

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...