ತ್ರಿವಳಿ ತಲಾಕ್‌ ವಿಧೇಯಕ ಮತ್ತೆ ಮಂಡನೆ : ಪ್ರಸಾದ್‌

ತ್ರಿವಳಿ ತಲಾಕ್‌ ವಿರುದ್ಧದ ಕ್ರಮ ನಮ್ಮ ಪ್ರಣಾಳಿಕೆಯಲ್ಲಿನ ಭರವಸೆ. ಜತೆಗೆ ಏಕರೂಪ ನಾಗರಿಕ ಸಂಹಿತೆ ಜಾರಿ ವಿಚಾರವಾಗಿ ಕೂಡ ರಾಜಕೀಯ ನಾಯಕರೊಂದಿಗೆ ಚರ್ಚೆ ನಡೆಸಿ, ಕಾನೂನು ಆಯೋಗದ ವರದಿಯನ್ನು ಕೂಡ ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

from India & World News in Kannada | VK Polls http://bit.ly/2ES0zr7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...