ತ್ರಿವಳಿ ತಲಾಕ್ ವಿರುದ್ಧದ ಕ್ರಮ ನಮ್ಮ ಪ್ರಣಾಳಿಕೆಯಲ್ಲಿನ ಭರವಸೆ. ಜತೆಗೆ ಏಕರೂಪ ನಾಗರಿಕ ಸಂಹಿತೆ ಜಾರಿ ವಿಚಾರವಾಗಿ ಕೂಡ ರಾಜಕೀಯ ನಾಯಕರೊಂದಿಗೆ ಚರ್ಚೆ ನಡೆಸಿ, ಕಾನೂನು ಆಯೋಗದ ವರದಿಯನ್ನು ಕೂಡ ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
from India & World News in Kannada | VK Polls http://bit.ly/2ES0zr7