ಮಹಾರಾಷ್ಟ್ರ: ಕಾಂಗ್ರೆಸ್‌ಗೆ ಶಾಕ್‌, ಹಿರಿಯ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್‌ ರಾಜೀನಾಮೆ

ವಿಖೆ ಪಾಟೀಲ್‌ ಅವರ ಪುತ್ರ ಸುಜಯ್‌ ವಿಕೆ ಪಾಟೀಲ್‌ ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಅಹಮದ್‌ನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ 2.8 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯ ಗಳಿಸಿದ್ದರು.

from India & World News in Kannada | VK Polls http://bit.ly/318Zx3m

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...