ಇಂದಿನ ಚುಟುಕು ಸುದ್ದಿಗಳು: ಕೊರೊನಾ ಭೀತಿ, ಮಾ. 31ರವರೆಗೆ ಕರ್ನಾಟಕ ಬಂದ್‌

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತಷ್ಟು ವ್ಯಾಪಿಸಿರುವ ಹಿನ್ನೆಲೆ ಮಾರ್ಚ್‌ 31ರ ವರೆಗೆ ರಾಜ್ಯಾದ್ಯಂತ ತುರ್ತು ಪರಿಸ್ಥಿತಿಯನ್ನು ವಿಸ್ತರಿಸಲಾಗಿದ್ದು, ನಿರ್ವಹಣೆಗೆ ವಿಶೇಷ ಟಾಸ್ಕ್‌ ಫೋರ್ಸ್‌ ರಚನೆ ಮಾಡಲಾಗಿದೆ. ವಿದೇಶದಿಂದ ಆಗಮಿಸುವ ಪ್ರತಿಯೊಬ್ಬರೂ 15 ದಿನಗಳ ಕಾಲ ಕಡ್ಡಾಯ ದಿಗ್ಬಂಧನಕ್ಕೆ ಆದೇಶಿಸಿದೆ. ಬೆಂಗಳೂರು ಅಂತಾರಾಷ್ಟ್ರೀಯ ನಿಲ್ದಾಣದ ಸುತ್ತಮುತ್ತಲಿನ ಹೋಟೆಲ್‌ಗಳಲ್ಲಿ ಅವರನ್ನು ಪ್ರತ್ಯೇಕವಾಗಿ ಇಟ್ಟು 15 ದಿನಗಳ ಕಾಲ ನಿಗಾ ವಹಿಸಲು ನಿರ್ಧರಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಬಂದಿಳಿದವರ ಗುರುತಿಗಾಗಿ ಅಂಥವರ ಬಲಗೈಗೆ ಸ್ಟಾಂಪ್‌ ಹಾಕಲೂ ನಿರ್ಧರಿಸಲಾಗಿದೆ. ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ನೂರಕ್ಕಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸಲಾಗಿದೆ.


from India & World News in Kannada | VK Polls https://ift.tt/2Wsove2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...