ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಅಭ್ಯರ್ಥಿ ಹೃದಯಾಘಾತದಿಂದ ಸಾವು!

ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶ ಬರುವುಕ್ಕೂ ಮುನ್ನವೇ ಅಭ್ಯರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಕೀಲ ( 64) ಮೃತಪಟ್ಟ ಅಭ್ಯರ್ಥಿ. ಡಿಸೆಂಬರ್ 22 ರಂದು ನಡೆದಿದ್ದ ಗ್ರಾಮ ಪಂಚಾಯತಿ ಚುನಾವಣೆಗೆ ಖಾನಾಪುರ ತಾಲೂಕಿನ ವಾರ್ಡ್ ನಂಬರ್ 2 ರಿಂದ ಸ್ಪರ್ಧೆ ಮಾಡಿದ್ದರು. ಫಲಿತಾಂಶ ಬರುವುದಕ್ಕೂ ಮುನ್ನ ಅಭ್ಯರ್ಥಿಯನ್ನ ಕಳೆದುಕೊಂಡ ಗ್ರಾಮಸ್ಥರಲ್ಲಿ ನೀರವ ಮೌನ ಆವರಿಸಿದೆ.


from India & World News in Kannada | VK Polls https://ift.tt/2MejzXn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...