ಜಮ್ಮು ಕಾಶ್ಮೀರದಲ್ಲಿ ಪೂರಕ ಪರಿಸ್ಥಿತಿ ಸುಧಾರಿಸಿದ ನಂತರ ವಿಧಾನಸಭೆಗೆ ಚುನಾವಣೆ ಕೈಗೊಳ್ಳಲಾಗುವುದು ಎಂದು ಸರಕಾರ ತಿಳಿಸಿದೆ. ಕ್ಷೇತ್ರ ಮರು ವಿಂಗಡಣೆ ಆಯೋಗವು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಕ್ಷೇತ್ರಗಳು ಹಾಗೂ ಲೋಕಸಭೆ ಕ್ಷೇತ್ರದ ಉದ್ದೇಶಿತ ಮರು ವಿಂಗಡಣೆಯ ಬದಲಾವಣೆಗಳ ಬಗ್ಗೆ ಕರಡನ್ನು ಮುಂದಿಟ್ಟಿದ್ದು, ಅಭಿಪ್ರಾಯಗಳನ್ನು ಆಹ್ವಾನಿಸಿತ್ತು. ಉದ್ದೇಶಿತ ಪ್ರಸ್ತಾಪದ ಪ್ರಕಾರ, ಜಮ್ಮು ಕಾಶ್ಮೀರದ ಲೋಕಸಭೆ ಕ್ಷೇತ್ರಗಳನ್ನು 5ರ ಯಥಾಸ್ಥಿತಿಯಲ್ಲಿರಿಸಲಾಗಿದೆ. ಆದರೆ ವಿಧಾನಸಭೆ ಕ್ಷೇತ್ರಗಳನ್ನು ಈಗಿನ 83ರಿಂದ 90ಕ್ಕೆ ಏರಿಸಲಾಗಿದೆ. ಜಮ್ಮುವಿಗೆ 6 ಮತ್ತು ಕಾಶ್ಮೀರಕ್ಕೆ 1 ಕ್ಷೇತ್ರವನ್ನು ಸೇರಿಸಲಾಗಿದೆ.
from India & World News in Kannada | VK Polls https://ift.tt/LWz5iFl
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...