ಬೇಸಿಗೆ ಕಾಡುತ್ತಿರುವುದನ್ನು ಅರಿತು ಎಲ್ಲೆಡೆ ರಸ್ತೆ ಬದಿಗಳಲ್ಲಿ ಎಳನೀರು ಮಾರಾಟಗಾರರು ಕಳೆದ ವಾರದಿಂದ ಹೆಚ್ಚಾಗಿದ್ದು ಚನ್ನರಾಯಪಟ್ಟಣ ಹಾಗೂ ವಿವಿಧೆಡೆಗಳಿಂದ ಎಳನೀರು ತಂದು ಮಾರಾಟ ನಡೆಸುತ್ತಿದ್ದಾರೆ. ಬಿಸಿಲಿನ ಧಗೆಯಿಂದ ರಕ್ಷಿಸಿಕೊಳ್ಳಲು ಎಳನೀರು ಮತ್ತು ಕಲ್ಲಂಗಡಿ ಹಣ್ಣಿಗೆ ಹೆಚ್ಚು ಮೊರೆ ಹೋಗುತ್ತಿದ್ದಾರೆ. ನಗರದ ಬಹುತೇಕ ಹಣ್ಣಿನ ಜ್ಯೂಸ್ ಸೆಂಟರ್ಗಳಲ್ಲಿಯೂ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಅನೇಕ ರಸ್ತೆ ಬದಿಗಳಲ್ಲಿಎಳನೀರು, ಕಲ್ಲಂಗಡಿ, ಸೌತೆಕಾಯಿ ಮಾರಾಟದ ಭರಾಟೆ ಜೋರಾಗಿ ನಡೆಯುತ್ತಿದೆ. ಬಹುತೇಕ ರಸ್ತೆ ಬದಿಗಳಲ್ಲಿ ಎಳನೀರು ಮತ್ತು ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ಕಂಡು ಬರುತ್ತಿದ್ದಾರೆ.
from India & World News in Kannada | VK Polls https://ift.tt/zIVyCQn
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...