ಉಕ್ರೇನ್ ಮೇಲಿನ ದಾಳಿ ವೇಳೆ ಅಣ್ವಸ್ತ್ರ ಬಳಕೆ ಸಾಧ್ಯತೆ ಈಗಿನ ಸನ್ನಿವೇಶದಲ್ಲಿ ಇಲ್ಲ ಎಂದು ರಷ್ಯಾ ಹೇಳಿದೆ. ತನ್ನ ಅಸ್ತಿತ್ವವಾದಕ್ಕೆ ಅಪಾಯ ಎದುರಾಗುವ ಸಂದರ್ಭ ಬಂದರೆ ಮಾತ್ರವೇ ಅಣ್ವಸ್ತ್ರ ಉಪಯೋಗ ಮಾಡಲಾಗುವುದು ಎಂದು ಅದು ತಿಳಿಸಿದೆ. ಈ ನಡುವೆ ಮಾರಿಯುಪೋಲ್ ಬಂದರು ನಗರದ ಮೇಲೆ ರಷ್ಯಾ ಪಡೆಗಳು ಮತ್ತೆ ಎರಡು ಸೂಪರ್ ಪವರ್ಫುಲ್ ಬಾಂಬ್ಗಳನ್ನು ಹಾಕಿದೆ. ಇದರಿಂದ ನಗರದಿಂದ ನಾಗರಿಕರ ಸ್ಥಳಾಂತರ ಕಾರ್ಯಕ್ಕೆ ಪುನಃ ತೊಡಕು ಎದುರಾಗಿದೆ. ಅಲ್ಲಿ ಇನ್ನೂ ಎರಡು ಲಕ್ಷ ಜನರು ಸಿಲುಕಿದ್ದಾರೆ.
from India & World News in Kannada | VK Polls https://ift.tt/u95SZCr
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...