ಬಿಜೆಪಿ ಸರಕಾರದಲ್ಲಿ ಉಸ್ತುವಾರಿ ಜಿಲ್ಲೆಗಳು ಅನಾಥ! ಸಚಿವರ ಸ್ವಕ್ಷೇತ್ರದ ಮೋಹದಿಂದ ಅಭಿವೃದ್ಧಿ ಕುಂಠಿತ

ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಬೀದರ್‌ ಜಿಲ್ಲೆಗೆ ಕೇವಲ ಮೂರು ಬಾರಿ ಮಾತ್ರ ಬಂದು ಹೋಗಿದ್ದಾರೆ. ಜ. 29 ರಂದು ಪರಿಚಯ ಸಭೆ ನಡೆಸಿದ್ದ ಸಚಿವರು, ಫೆ.11 ರಂದು ಕೆಲ ತಾಸು ಕೆಡಿಪಿ ಸಭೆ ಮಾಡಿದ್ದರು. ಏ. 9 ರಂದು ಬಸವಕಲ್ಯಾಣಕ್ಕೆ ಸಿಎಂ ಜತೆ ಬಂದು ಹೋಗಿದ್ದಾರೆ. ಬೇರೆ ಜಿಲ್ಲೆಗಳ ಸ್ಥಿತಿ ಇದಕ್ಕಿಂತ ಭಿನ್ನವೇನೂ ಇಲ್ಲ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕೇಳುವವರೇ ಇಲ್ಲವಾಗಿದೆ. ರೈತರ ಕಬ್ಬಿನ ಬಾಕಿ ಹಣ ಬರಬೇಕಿದೆ. ಬಿಎಸ್‌ಎಸ್‌ಕೆ ಕಾರ್ಖಾನೆ ಪುನಶ್ಚೇತನಕ್ಕೆ ಯಾವುದೇ ಯತ್ನಗಳು ನಡೆದಿಲ್ಲ.

from India & World News in Kannada | VK Polls https://ift.tt/Z3OUBxe

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...