ಪಂಜಾಬ್ನ ಪಟಿಯಾಲದಲ್ಲಿ ಖಲಿಸ್ತಾನ ವಿರೋಧಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಶುಕ್ರವಾರ ಸಂಘರ್ಷ ನಡೆದ ಬಳಿಕ, ಇನ್ನೂ ಪರಿಸ್ಥಿತಿ ತಣ್ಣಗಾಗಿಲ್ಲ. ಸಂಘರ್ಷದ ಬೆನ್ನಲ್ಲೇ ಜನರಲ್ಲಿ ಭೀತಿ ಮೂಡಿದ್ದು, ಪ್ರಮುಖ ಬೀದಿಗಳಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಈ ಮಧ್ಯೆ ರಕಾರ ಭದ್ರತಾ ವೈಫಲ್ಯದ ಆರೋಪದ ಮೇರೆಗೆ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ದಿಢೀರ್ ಎತ್ತಂಗಡಿ ಮಾಡಿದೆ. ಗಲಭೆಗ್ರಸ್ತ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು, ವದಂತಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.
from India & World News in Kannada | VK Polls https://ift.tt/uHwj70I
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...