ಯುಕೆಯಲ್ಲಿರುವ ಎರಡು ಮುಖ್ಯ ಕನ್ನಡ ಸಂಘಟನೆಗಳಾದ ಕನ್ನಡಿಗರುಯುಕೆ ಮತ್ತು ಕನ್ನಡ ಬಳಗ ಯುಕೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಕನ್ನಡ ಸಮುದಾಯದ ಪ್ರಮುಖ ಸದಸ್ಯರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ಒಂದು ವಿಶೇಷ ವಾತಾವರಣವನ್ನೇ ಸೃಷ್ಟಿಸಿತ್ತು. ಭಾರತೀಯ ವಿದ್ಯಾಭವನದಲ್ಲಿರುವ ಸಂಸದ ಬಿರ್ಲಾ ಮಿಲೇನಿಯಂ ಆರ್ಟ್ ಗ್ಯಾಲರಿಯಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಮೊದಲು ಅಂಬರೀಷ್ ಬಗ್ಗೆ ತಾವು ಬರೆದ ಕವನವನ್ನು ಪಠಿಸಿದ ಡಾ.ಗಿರಿಧರ್ ಹಂಪಾಪುರ್, ನಿರ್ಮಾಪಕ-ನಟ ರಾಕ್ಲೈನ್ ವೆಂಕಟೇಶ್, ಡಾ.ನಂದಕುಮಾರ ಮತ್ತು ಸ್ವತಃ ಸಂಸದೆ ಸುಮಲತಾ ಅಂಬರೀಶ್ ಅವರ ಅನುಭವ ಮತ್ತು ಅಂಬರೀಷ್ ಅವರ ಮೌಲ್ಯಗಳು, ವಿನಮ್ರತೆ, ದಯೆ, ನಿಸ್ವಾರ್ಥತೆ, ಸಹಾನುಭೂತಿ ಮತ್ತು ಜನಪರ ನಿಲುವುಗಳ ಬಗ್ಗೆ ಅನೇಕ ಉದಾಹರಣೆಗಳನ್ನು ನೀಡಿ ನೆನಪುಗಳನ್ನು ಮೆಲುಕು ಹಾಕಿರುವುದು ಇಲ್ಲಿ ವಿಶೇಷವಾಗಿತ್ತು.
from India & World News in Kannada | VK Polls https://ift.tt/hMBn1ZP
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...