Karnataka text book controversy: ಹೆಡ್ಗೆವಾರ್ ಭಾಷಣ, ಚಕ್ರವರ್ತಿ ಸೂಲಿಬೆಲೆ ಅವರ ಬರಹಗಳನ್ನು ಪಠ್ಯದಲ್ಲಿತಂದು ಶಿಕ್ಷಣವನ್ನು ಕೇಸರೀಕರಣಗೊಳಿಸಲಾಗುತ್ತಿದೆ. ಆರೆಸ್ಸೆಸ್ ಅಜೆಂಡಾ ಬಿತ್ತುವುದು, ಮಕ್ಕಳಲ್ಲಿ ಕೋಮುಭಾವನೆ ಬೆಳೆಸುವ ಪ್ರಯತ್ನ ನಡೆಸಲಾಗಿದೆ. ಇದು ಮಕ್ಕಳನ್ನು ಆರೆಸ್ಸೆಸ್ ಕಡೆಗೆ ಸೆಳೆಯುವ ಹುನ್ನಾರವಾಗಿದೆ. ಪರಿಷ್ಕರಣೆಯಾದ ಅಂಶಗಳನ್ನು ಮೇ 30ರೊಳಗೆ ಹಿಂಪಡೆಯಬೇಕು. ಇಲ್ಲವಾದರೆ, ಮೇ 31ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಹಲವು ವಿದ್ಯಾರ್ಥಿ ಹಾಗೂ ಚಿಂತಕರ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ರೋಹಿತ್ ಚಕ್ರತೀರ್ಥ ನೇತೃತ್ವದ ಪರಿಷ್ಕರಣಾ ಸಮಿತಿಯೇ ಅನೈತಿಕ ಎಂದು ಸಂಘಟನೆಗಳು ಕಿಡಿ ಕಾರಿವೆ.
from India & World News in Kannada | VK Polls https://ift.tt/PLaO81V
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...