ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡ್ಗೆವಾರ್, ಚಕ್ರವರ್ತಿ ಸೂಲಿಬೆಲೆ ಅವರು ಕ್ರಾಂತಿಕಾರರ ಬಗ್ಗೆ ಬರೆದಿರುವ 'ತಾಯಿ ಭಾರತಿಯ ಅಮರ ಪುತ್ರರು' ಪಠ್ಯವನ್ನು ಸೇರ್ಪಡೆ ಮಾಡಲಾಗಿದೆ. ರಾವಣ ಸಂಸ್ಕೃತಿ ಬಿಂಬಿಸುವ ಪೆರಿಯಾರ್ ಅವರ ಪಾಠವನ್ನು ಕೈಬಿಡಲಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದ ವೇಳೆ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯು ಪಠ್ಯದಲ್ಲಿದ್ದ ಹಿಂದೂ, ಮಾತೃಭೂಮಿ, ತಾಯಿನಾಡು ಎಂಬ ವಿಷಯಗಳನ್ನು ಕಿತ್ತುಹಾಕುವ ಪ್ರಯತ್ನ ಮಾಡಿತ್ತು. ಈ ಮೂಲಕ ಜನರಿಗೆ ದೇಶದ ಬಗ್ಗೆ ವಿಶ್ವಾಸ ಬಾರದಂತಹ ಅಂಶಗಳನ್ನು ಪಠ್ಯದಲ್ಲಿ ಸೇರಿಸಲಾಗಿತ್ತು ಎಂದು ಶಿಕ್ಷಣ ಸಚಿವರು ಹೇಳಿದರು.
from India & World News in Kannada | VK Polls https://ift.tt/rEPVpOo
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...