ಈ ಕಾನೂನಿನ ಪ್ರಕಾರ, ಯಾವುದೇ ವ್ಯಕ್ತಿಯ ಭಾಷಣ, ಬರಹ ಅಥವಾ ಇತರ ನಡವಳಿಕೆಗಳು ಸರ್ಕಾರದ ವಿರುದ್ಧ ದ್ವೇಷ ಅಥವಾ ತಿರಸ್ಕಾರವನ್ನು ಬೆಳೆಸುವುದೋ ಅಥವಾ ಬೆಳೆಸಲು ಪ್ರಯತ್ನಿಸುವುದೋ, ಅತೃಪ್ತಿಯನ್ನು ಉಂಡು ಮಾಡುತ್ತವೆಯೋ ಅಥವಾ ಅದಕ್ಕೆ ಕುಮ್ಮಕ್ಕು ನೀಡುತ್ತದೆಯೋ ಆ ಕಾರ್ಯವನ್ನು ದೇಶದ್ರೋಹ ಅಥವಾ ರಾಜ್ಯದ್ರೋಹವೆಂದು ಬಗೆದು 124ಎ ಕಲಂ ಹೇರಬಹುದು. ಈ ಅಪರಾಧಕ್ಕೆ ಮೂರು ವರ್ಷದಿಂದ ಜೀವಾವಧಿಯವರೆಗೂ ಶಿಕ್ಷೆ ವಿಧಿಸುವ ಅವಕಾಶವನ್ನು ಕಾನೂನಿನಲ್ಲಿ ಇದೆ. ಅಲ್ಲದೇ ವಾರೆಂಟ್ ಇಲ್ಲದೆಯೂ ಬಂಧಿಸಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ.
from India & World News in Kannada | VK Polls https://vijaykarnataka.com/news/vk-special/sedition-law-explained-what-is-sedition-why-supreme-court-hold-it/articleshow/91521467.cms
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...