ಕಾಲೇಜು ಶಿಕ್ಷಣ ಇಲಾಖೆ ಹೇಳುವಂತೆ ಅತಿಥಿ ಉಪನ್ಯಾಸಕರು ತರಗತಿ ಅಥವಾ ಮೌಲ್ಯಮಾಪನ ಎರಡಲ್ಲಿ ಒಂದನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು. ಒಂದರಲ್ಲಿ ಹೋದರೆ ಮತ್ತೊಂದರಲ್ಲಿ ಸ್ಯಾಲರಿ ಕಡಿತ ಮಾಡಲಾಗುತ್ತದೆ. ಉಪನ್ಯಾಸಕರ ಅವಧಿಯಲ್ಲಿ ತರಗತಿಯಲ್ಲಿ ಬೋಧನೆ ನಡೆಸಬೇಕು ಅಲ್ಲಿಯೇ ವೇತನ ಪಡೆಯಬೇಕು. ಮೌಲ್ಯಮಾಪನಕ್ಕೆ ಹೋದರೆ ತರಗತಿಯ ವೇತನ ಇಲ್ಲ. ಬರೀ ಮೌಲ್ಯಮಾಪನದ ಮೊತ್ತವನ್ನು ಪಡೆಯುವ ಅವಕಾಶ ಸಿಗುತ್ತದೆ ಎನ್ನುವ ವಿಚಾರದಿಂದ ಅತಿಥಿ ಉಪನ್ಯಾಸಕರು ಈ ಬಾರಿ ತರಗತಿಗಳಿಗೆ ಆದ್ಯತೆ ಕೊಡುತ್ತಿದ್ದಾರೆ.
from India & World News in Kannada | VK Polls https://ift.tt/39iLDHl
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...