ಹತ್ತಾರು ಎಕರೆ ಪ್ರದೇಶದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಸಿರುಗುಪ್ಪ ತಾಲೂಕಿನ ಚಿಕ್ಕಬಳ್ಳಾರಿ ಗ್ರಾಮದ ರೈತ ಶ್ರೀನಿವಾಸರಾಜು, ಹೈಟೆಕ್ ತಂತ್ರಜ್ಞಾನದೊಂದಿಗೆ ಹೈನುಗಾರಿಕೆ ಮಾಡುತ್ತಿದ್ದಾರೆ. ಇದರಿಂದ ನಿತ್ಯ 300 ಲೀ.ಗೂ ಅಧಿಕ ಹಾಲು ಉತ್ಪಾದಿಸುತ್ತಾ ಹೈನನ್ನು ಹೊನ್ನಾಗಿಸಿದ ಹಿರಿಮೆ ಹೊಂದಿದ್ದಾರೆ. ಮೊದಲಿಗೆ ಸುಮಾರು ನೂರಕ್ಕೂ ಹೆಚ್ಚು ಎಕರೆ ಜಮೀನಿನಲ್ಲಿ ಭತ್ತ ಮತ್ತು ಕಬ್ಬು ನಾಟಿ ಮಾಡಿ ಸಾಂಪ್ರದಾಯಿಕ ಕೃಷಿಯಲ್ಲಿ ತೊಡಗಿದ್ದರು. ಕೆಲವು ವರ್ಷಗಳಿಂದ ಅಸಮರ್ಪಕ ಮಳೆ, ಅನನುಕೂಲ ವಾತಾವರಣ ಹಾಗೂ ಭತ್ತಕ್ಕೆ ಸರಿಯಾದ ಬೆಲೆ ದೊರೆಯದಿರುವುದನ್ನು ಮನಗಂಡ ಇವರು, ಹೈನುಗಾರಿಕೆಯತ್ತ ಚಿತ್ತ ಹರಿಸಿದರು.
from India & World News in Kannada | VK Polls https://ift.tt/Pw9VuAv
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...