ಅಂಗನವಾಡಿ ಕೇಂದ್ರಗಳನ್ನು ಡಿಜಿಟಲೀಕರಣಗೊಳಿಸಲು ಸ್ಮಾರ್ಟ್ಫೋನ್ಗಳನ್ನು ವಿತರಿಸುವ ಮೂಲಕ ಕೈಗೊಂಡ ಕ್ರಮ ವಿಫಲಗೊಂಡಿದೆ. ಕಾರ್ಯಕರ್ತರ ವೇತನ ವಿಳಂಬದ ಜತೆಗೆ ಕಳೆದ ಎರಡು ತಿಂಗಳಿಂದ ಸ್ಮಾರ್ಟ್ಫೋನ್ಗಳಿಗೆ ಕರೆನ್ಸಿ ಅಳವಡಿಕೆಯೂ ಸರಕಾರದ ಮಟ್ಟದಿಂದ ಸಾಧ್ಯವಾಗಿಲ್ಲ. ಹೀಗಾಗಿ ಕೊಡಗು ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ವಿತರಿಸಿದ ಸ್ಮಾರ್ಟ್ಫೋನ್ಗಳು ಸ್ತಬ್ಧಗೊಂಡಿವೆ. ಇದರಿಂದಾಗಿ ಕಾರ್ಯಕರ್ತರು ಮೊಬೈಲ್ ಆ್ಯಪ್ಗಳ ಮೂಲಕ ಸಲ್ಲಿಸುತಿದ್ದ ಸೇವೆ ನಿದ್ರಾವಸ್ಥೆಗೆ ಜಾರಿವೆ. ಕೊಡಗು ಜಿಲ್ಲೆಯಲ್ಲಿ 871 ಅಂಗನವಾಡಿಗಳಿದ್ದು, ಮಡಿಕೇರಿ ತಾಲೂಕಿನಲ್ಲಿ 251, ವಿರಾಜಪೇಟೆ ತಾಲೂಕಿನಲ್ಲಿ 335, ಸೋಮವಾರಪೇಟೆ ತಾಲೂಕಿನಲ್ಲಿ 284 ಕಾರ್ಯಕರ್ತೆಯರಿಗೆ ಸ್ಮಾರ್ಟ್ಫೋನ್ಗಳನ್ನು ನೀಡಲಾಗಿದೆ.
from India & World News in Kannada | VK Polls https://ift.tt/xa7w92W
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...