ಎಸಿಬಿಯೇ ಭ್ರಷ್ಟಾಚಾರದ ದಂಧೆ ನಡೆಸುತ್ತಿದೆ. ಎಸಿಬಿ ಎಡಿಜಿಪಿಯೇ ಕಳಂಕಿತ ಅಧಿಕಾರಿಯಾಗಿದ್ದಾರೆ. ಅವರ ಮೇಲೆಯೇ ಆರೋಪಗಳಿವೆ. ಹೀಗಿರುವಾಗ ಎಸಿಬಿಯಿಂದ ಪ್ರಾಮಾಣಿಕ ಕೆಲಸ ಸಾಧ್ಯವೇ? ಸರಕಾರ ಉದ್ದೇಶಪೂರ್ವಕವಾಗಿ ಕಳಂಕಿತರನ್ನು ಅಲ್ಲಿಗೆ ಹಾಕುತ್ತಿದೆ. ಅಲ್ಲದೆ, ಸಮಾಜಕ್ಕೆ ಅಂಟಿರುವ ಭ್ರಷ್ಟಾಚಾರದ ಈ ಕ್ಯಾನ್ಸರ್ನಲ್ಲಿ ಮೇಲ್ಮಟ್ಟದ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡದೇ ಕೆಳ ಹಂತದ ಅಧಿಕಾರಿಗಳನ್ನು ಮಾತ್ರ ಆರೋಪಿಗಳನ್ನಾಗಿ ಮಾಡಲಾಗುತ್ತಿದೆ. ಇದು ಅಧಿಕಾರಶಾಹಿಗಳ ವ್ಯವಸ್ಥೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
from India & World News in Kannada | VK Polls https://ift.tt/r7sKiXS
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...