ಭದ್ರಾ ನದಿ ದಡದ ಕವಲಗುಂದಿ ತಗ್ಗು ಪ್ರದೇಶದ ನಿವಾಸಿಗಳು ಪ್ರತಿ ಮಳೆಗಾಲದಲ್ಲಿ ನದಿ ಪ್ರವಾಹದಿಂದ ಮುಳುಗೇಳುತ್ತಿದ್ದು, ಹತ್ತಾರು ವರ್ಷಗಳಿಂದ ನೀಡುತ್ತಿರುವ ಸ್ಥಳಾಂತರದ ಭರವಸೆ ಹುಸಿಯಾಗಿದೆ. ಲೋಯರ್ ಹುತ್ತಾ ರಸ್ತೆಯ ಕವಲಗುಂದಿ ತಗ್ಗು ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ 30 ಕುಟುಂಬಗಳಿಗೆ ಭದ್ರಾ ಹೊಳೆ ತುಂಬಿ ಹರಿದಾಗ ಮನೆಗಳೆಲ್ಲಾ ನೀರಿನಲ್ಲಿ ಮುಳುಗಿ ವಸ್ತುಗಳು ನೀರು ಪಾಲಾಗುತ್ತಿದೆ. ತಾಲೂಕು ಆಡಳಿತ ಮತ್ತು ನಗರಸಭೆಯು ನಿವಾಸಿಗಳನ್ನು ತೆಪ್ಪದಲ್ಲಿ ಹೊತ್ತು ತಂದು ಶಾಲೆಗಳಲ್ಲಿ ಸ್ಥಾಪಿಸುವ ಗಂಜಿ ಕೇಂದ್ರಗಳಲ್ಲಿ ಊಟೋಪಚಾರ ಮಾಡಲಾಗುತ್ತದೆ.
from India & World News in Kannada | VK Polls https://ift.tt/Xp9McBZ
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...