ಮುಂಗಾರು ಆರಂಭವಾಗುತ್ತಿದ್ದಂತೆ ತಾಲೂಕಿನ ವಿವಿಧ ಗ್ರಾಮಗಳ ದೇಶಾವರಿ ಅಡಕೆ ತೋಟದಲ್ಲಿ ಏಕಜಾತಿ ಹುಳುಬಾಧೆ ಕಂಡು ಬಂದಿದೆ. ಏಲಕ್ಕಿ, ಕಾಳುಮೆಣಸು, ಕೋಕೋ, ವೀಳ್ಯದೆಲೆ, ಬಾಳೆ ಬೆಳೆಗೆ ಹುಳು ಕಾಟ ಹೆಚ್ಚಿದೆ. ಹಸಿರೆಲೆ ತಿನ್ನುವ ಈ ಹುಳು ಅಡಕೆ ಗರಿಯನ್ನೂ ತಿನ್ನಬಹುದೆಂಬ ಆತಂಕ ಇದೀಗ ರೈತರಿಗೆ ಎದುರಾಗಿದೆ. ಕಳೆದ 2 ವರ್ಷದಿಂದೀಚೆಗೆ ತೋಟದಲ್ಲಿ ಅಡಕೆಗೆ ಎಲೆಚುಕ್ಕೆ ರೋಗ ವ್ಯಾಪಕವಾಗಿ ಕಂಡುಬಂದ ಬೆನ್ನಲ್ಲೆ ಕಂಬಳಿ ಹುಳು ಸಂತತಿ ಮಾದರಿಯ ಹುಳು ಬಾಧೆ ಆರಂಭವಾಗಿದೆ. ಏಲಕ್ಕಿ, ಕಾಳುಮೆಣಸು ಎಲೆಯಲ್ಲಿ ಹುಳುಬಾಧೆ ಹೆಚ್ಚಾಗಿದ್ದು, ಲಕ್ಷಾಂತರ ರೂ. ನಷ್ಟದ ಭೀತಿಯಲ್ಲಿ ರೈತರಿದ್ದಾರೆ.
from India & World News in Kannada | VK Polls https://ift.tt/quAX3Cy
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...