ಸಕ್ಕರೆನಾಡಲ್ಲಿ ಮಂಡ್ಯದಲ್ಲಿರೋ ಕೆ.ಆರ್.ಎಸ್ ಡ್ಯಾಂಗೆ ಸುತ್ತಮುತ್ತಲಿನ ಗಣಿಗಾರಿಕೆಯಿಂದ ಅಪಾಯವಿದೆ ಎಂಬುದರ ಸತ್ಯಾಸತ್ಯತೆಗೆ ಸರಕಾರ ಮತ್ತು ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್ಗೆ ಮುಂದಾಗಿತ್ತು. ವಿಜ್ಞಾನಿಗಳ ತಂಡ ಕೂಡ ಟ್ರಯಲ್ ಬ್ಲಾಸ್ಟ್ಗೆ ಸಕಲ ಸಿದ್ದತೆ ಮಾಡಿಕೊಂಡಿತ್ತು. ಆದ್ರೆ ಈ ಟ್ರಯಲ್ ಬ್ಲಾಸ್ಟ್ಗೆ ರೈತ ಸಂಘದ ಕಾರ್ಯಕರ್ತರು ಸೇರಿದಂತೆ ಹಲವು ಸಂಘಟನೆಗಳು ವಿರೋಧ ವ್ತಕ್ತಪಡಿಸಿ, ಗೋ ಬ್ಯಾಕ್ ಚಳುವಳಿ ನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ.
from India & World News in Kannada | VK Polls https://ift.tt/6FVt8vK
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...