ಅಳ್ನಾವರ ವಿಧಾನಸಭಾ ಕ್ಷೇತ್ರದ ನಗಲಿ, ಚಿಕ್ಕ ಹುಬ್ಬರಿ, ಹೊಳ್ತಿಕೋಟಿ, ರಾಮಚಂದ್ರ ನಗರ, ಶಿವನಗರ, ಮಡಕಿಕೊಪ್ಪ, ನಿಂಗನಕೊಪ್ಪ, ಸಿಂಗಣಕೊಪ್ಪ, ಅಂಬೋಳಿ ಗ್ರಾಮಸ್ಥರು ಹಾಗೂ ಕಲಘಟಗಿ ವಿಧಾನ ಸಭಾ ಕ್ಷೇತ್ರದ ಹವಳದ ಹಿಂಡಸಗೇರಿ ಸೇರಿದಂತೆ ಇನ್ನಿತರ ಗ್ರಾಮಸ್ಥರು ಸ್ವಾತಂತ್ರ್ಯ ಅಮೃತ ಮಹೋತ್ಸವ ತಯಾರಿಗೆ ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ಗೆ ಬಂದಿದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಕಲಘಟಗಿ ಶಾಸಕ ನಿಂಬಣ್ಣವರ ಅವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳ ಪಟ್ಟಿಯನ್ನು ಮುಂದಿಟ್ಟು ತರಾಟೆಗೆ ತೆಗೆದುಕೊಂಡರು.
from India & World News in Kannada | VK Polls https://ift.tt/mpvZGUw
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...