Kannada sahitya parishat: ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ ಹಾಗೂ ಆವರಣದ ನವೀಕೃತ ಕಟ್ಟಡಗಳ ಉದ್ಘಾಟನೆ ನೆರವೇರಿಸಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ನಾವೆಲ್ಲರೂ ಕನ್ನಡಿಗರ ಏಳಿಗೆಗೆ ನಿರಂತವಾಗಿ ಕೆಲಸ ಮಾಡಬೇಕು. ಕನ್ನಡ ಎನ್ನುವುದು ಅಭಿಮಾನ ಪ್ರದರ್ಶನದ ವಸ್ತುವಲ್ಲ, ಅದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸೀಮಿತವಾಗದೆ ನಿತ್ಯ ನಿರಂತರವಾಗಬೇಕು. ಯುವಜನಾಂಗದ ಮನಸ್ಸನ್ನು ಅರ್ಥಮಾಡಿಕೊಂಡು ಅವರಲ್ಲಿ ಕನ್ನಡ ಪ್ರಜ್ಞೆ ಬೆಳಸಬೇಕು ಎಂದರು.
from India & World News in Kannada | VK Polls https://ift.tt/kxIcJt2
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...