ಕರಾವಳಿಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರ್ ಹತ್ಯೆ ನಂತರ ಬಿಜೆಪಿ ಕಾರ್ಯಕರ್ತರಲ್ಲಿ ಸಾತ್ವಿಕ ನೋವಾಗಿದ್ದು ನಿಜ. ಹಿಂದೆ ಬೇರೆ ಸರಕಾರ ಇದ್ದಾಗ ಹಿಂದೂ ಕಾರ್ಯಕರ್ತರ ಕೊಲೆಯಾಗುತ್ತಿತ್ತು. ಈಗ ಬಿಜೆಪಿ ಸರಕಾರವಿದ್ದರೂ ಆಗುತ್ತಿದೆ ಎಂಬುದು ಅವರ ಭಾವನೆ. ಪಕ್ಷದ ಸಂಘಟನೆಗೆ, ಸಿದ್ಧಾಂತಕ್ಕೆ ಮನೆಮಠ ಬಿಟ್ಟು ಹೋರಾಟ ಮಾಡಿದವರಿಗೆ ಹೀಗಾಗುತ್ತಿದೆ ಎಂದು ಅವರಿಗೆ ಅಸಮಾಧಾನ, ಆತಂಕ ವ್ಯಕ್ತವಾಗಿದೆ. ಅವರಿಗೆ ಮನವರಿಕೆ ಮಾಡುವ ಕೆಲಸ ಮಾಡಿದ್ದೇವೆ. ಎಲ್ಲೋ ತಪ್ಪಾಗಿದ್ದರೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
from India & World News in Kannada | VK Polls https://ift.tt/ERvS5tH
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...