ಸ್ಮಾರ್ಟ್ಸಿಟಿ ತುಮಕೂರಲ್ಲಿ ರಸ್ತೆಗುಂಡಿಗಳೇ ಇಲ್ಲ! ಗುಂಡಿ ಮುಕ್ತ ಮಹಾನಗರ! ಹೀಗಂತ ಸ್ವತಃ ಮಹಾನಗರ ಪಾಲಿಕೆ ಘೋಷಿಸಿದೆ. ಇದು ಬರೀ ಘೋಷಣೆಯಲ್ಲ ಹೈಕೋರ್ಟ್ಗೆ ಸಲ್ಲಿಸಿರುವ ವರದಿ! ಆದರೆ, ಮಹಾನಗರ ಪಾಲಿಕೆ ಒಮ್ಮೆ ಬಿಡುವು ಮಾಡಿಕೊಂಡು ನಗರ ಪರ್ಯಟನೆ ಮಾಡಿದರೆ ಗುಂಡಿಗಳ ದಿಗ್ದರ್ಶನವಾಗುತ್ತದೆ. ಆದರೂ ಯಾವ ಮಾನದಂಡದಡಿ ಬಣ್ಣ-ಬಣ್ಣ ಛಾಯಾಚಿತ್ರಗಳ ಸಹಿತ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತು ಎಂಬುದು ಪ್ರಶ್ನೆ. ಮಹಾನಗರ ಪಾಲಿಕೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಯಾವುದೇ ಗುಂಡಿಗಳು ಕಂಡುಬಂದರೆ ಸಾರ್ವಜನಿಕರು ಗಮನಕ್ಕೆ ತಂದರೆ ಕೂಡಲೇ ಬಗೆಹರಿಸುವುದಾಗಿ ಪಾಲಿಕೆ ಹೇಳಿದೆ.
from India & World News in Kannada | VK Polls https://ift.tt/Ps0Lgi3
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...