ಪ್ರವೀಣ್ರನ್ನು ಕೊಲ್ಲಲೇಬೇಕೆಂಬ ಉದ್ದೇಶ ಹಂತಕರಿಗೆ ಮೊದಲು ಇರಲಿಲ್ಲ ಎಂಬ ಅನುಮಾನ ಇದೀಗ ಬಲವಾಗುತ್ತಿದೆ. ಬೆಳ್ಳಾರೆಯ ಕಳಂಜದಲ್ಲಿ ಮಸೂದ್ ಎಂಬ ಯುವಕನನ್ನು ಜುಲೈ 19ರಂದು ಕೊಲೆ ಮಾಡಿದ ಪ್ರಕರಣಕ್ಕೆ ಪ್ರತೀಕಾರ ತೀರಿಸುವುದು ಮತ್ತು ಸ್ಥಳೀಯ ಪರಿಸರದಲ್ಲಿ ದೊಡ್ಡ ಮಟ್ಟದ ಭಯ ಉಂಟು ಮಾಡುವುದು ಹಂತಕರ ಉದ್ದೇಶವಾಗಿತ್ತು. ಮೂಲಗಳ ಪ್ರಕಾರ ಮಸೂದ್ ಹತ್ಯೆಯಾದ 4 ದಿನಗಳಲ್ಲೇ ಪ್ರತೀಕಾರದ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಮಸೂದ್ ಕೊಲೆ ಆರೋಪಿಗಳೆಲ್ಲ ಬಂಧಿಸಲ್ಪಟ್ಟಿದ್ದ ಕಾರಣ ಅವರನ್ನು ಹಿಂಬಾಲಿಸುವ ಹಾಗಿರಲಿಲ್ಲ. ಹೀಗಾಗಿ ಹಿಂದೂ ಯುವಕನೊಬ್ಬನನ್ನು ಕೊಲೆ ಮಾಡಲು ಸ್ಕೆಚ್ ರೂಪಿಸಲಾಯಿತು.
from India & World News in Kannada | VK Polls https://ift.tt/3Kg6AQr
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...