Coronavirus: ರಾಜ್ಯದಲ್ಲಿ ಬುಧವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್ ದೃಢಪಟ್ಟ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದೆ. 2,136 ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಶೇ. 6.59ರಷ್ಟಿದ್ದು, ಸಾವಿನ ಪ್ರಮಾಣ ಶೇ. 0.09ರಷ್ಟಿದೆ. ಇದುವರೆಗೆ ರಾಜ್ಯದಲ್ಲಿ 40.12 ಲಕ್ಷ ಜನರು ಸೋಂಕಿಗೆ ಒಳಗಾಗಿದ್ದು, 40,108 ಜನರು ಸಾವಿಗೀಡಾಗಿದ್ದಾರೆ.
from India & World News in Kannada | VK Polls https://ift.tt/Fcni3K5
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...