Panchamasali Lingayat | ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿಗಾಗಿ 'ಪಂಚಲಕ್ಷ ಪತ್ರ ಚಳವಳಿ' ಆರಂಭ

Reservation: ಈಗ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವವರೆಗೆ ಮುಂಚೂಣಿಯಲ್ಲಿ ನಿಂತವರು ಸಮಾಜದ ಹಿರಿಯ ಮುಖಂಡರಾದ ಗಂಗಾಧರ ದೊಡ್ಡವಾಡ ಅವರು ಕೂಡಲಸಂಗಮ ಪಂಚಮಸಾಲಿ ಪೀಠದ ಪ್ರಪ್ರಥಮ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಾಗೂ ಮಾರ್ಗದರ್ಶನದಲ್ಲಿ ಈಗ ಹೋರಾಟ ಇನ್ನಷ್ಟು ತೀವ್ರತೆ ಪಡೆದುಕೊಂಡಿದೆ. ಹುಬ್ಬಳ್ಳಿಯಲ್ಲಿ ಪಂಚ ಲಕ್ಷ ಪತ್ರಗಳನ್ನು ಮುಖ್ಯಮಂತ್ರಿಗಳಿಗೆ ಬರೆಯುವ ಮೂಲಕ ಸರ್ಕಾರದ ಕಣ್ಣು ತೆರೆಸಲು ಬುಧವಾರ ಈ ಚಳವಳಿ ಆರಂಭಕ್ಕೆ ಚಾಲನೆ ನೀಡಲಾಯಿತು.

from India & World News in Kannada | VK Polls https://ift.tt/pY2astG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...