Tirupati Sri Venkateswara Swamy Darshan: ಶನಿವಾರ ಭಕ್ತರ ಸಾಲು ಹಾವಿನ ಬಾಲದಂತೆ ಕಾಣುತ್ತಿದ್ದು, ಹೊರಗಿನ ರಿಂಗ್ ರಸ್ತೆಯವರೆಗೂ ವ್ಯಾಪಿಸಿದೆ. ಆಗಸ್ಟ್ 13ರಂದು ರಾತ್ರಿ 8ರ ವರೆಗೂ (ಒಂದೇ ದಿನ) 56,546 ಭಕ್ತರಾದಿಗಳು ದರ್ಶನ ಪಡೆದಿರುವುದಾಗಿ ತಿಳಿದು ಬಂದಿದೆ. ಈಗಾಗಲೇ ತಿರುಮಲದಲ್ಲಿರುವ ಜನರು ದರ್ಶನ ಪಡೆಯಲು ಕನಿಷ್ಠ ಎರಡು ದಿನ ಆಗಬಹುದೆಂದು ಅಂದಾಜಿಸಲಾಗಿದೆ. ಸಾಲು ರಜೆಯ ಕಾರಣದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಒತ್ತಡ ಹೆಚ್ಚಿರುವುದರಿಂದ ಟಿಟಿಡಿ, ಬೆಟ್ಟಕ್ಕೆ ಬರುವುದನ್ನು ಮುಂದೂಡುವಂತೆ ಭಕ್ತರಲ್ಲಿ ಮನವಿ ಮಾಡಿದೆ.
from India & World News in Kannada | VK Polls https://ift.tt/R2ZzmoN
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...