ಸರಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಕಾರ್ಯ ಪೂರ್ಣಗೊಳಿಸಲು ಸರಕಾರಕ್ಕೆ 12 ವಾರ ಕಾಲಾವಕಾಶ ನೀಡಿ ಮೇ 24ರಂದು ಆದೇಶ ನೀಡಲಾಗಿತ್ತು. ಆದರೆ ಕ್ಷೇತ್ರ ಮರು ವಿಂಗಡಣೆ ಕೆಲಸ ಪೂರ್ಣಗೊಳಿಸಲು ಹೈಕೋರ್ಟ್ನಿಂದ ಮತ್ತೆ ಕಾಲಾವಕಾಶ ಪಡೆಯುವಂತೆ ಮರು ವಿಂಗಡಣೆ ಆಯೋಗವು ಸರಕಾರಕ್ಕೆ ಸೆ.9ರಂದು ಪತ್ರ ಬರೆದಿದೆ. ಆನಂತರವೇ ಸರಕಾರ ಮೀಸಲು ನಿಗದಿ ಕಾರ್ಯ ಮಾಡಬಹುದಾಗಿದೆ ಎಂದರು.
from India & World News in Kannada | VK Polls https://ift.tt/toucMvC