Bagalkote | ಬಾದಾಮಿ: ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಪೊಲೀಸ್‌ ಅಧಿಕಾರಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

CPI attacked in Badami: ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಸಿಪಿಐ ಕರಿಯಪ್ಪ ಬನ್ನಿ ಅವರ ಮೇಲೆ ಕೆಲವು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಸಿಪಿಐ ಮೂಗು, ಬಾಯಿಯಲ್ಲಿ ರಕ್ತ ಬಂದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ. ಅಧಿಕಾರಿಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ವಾಗ್ವಾದಕ್ಕಿಳಿದ ಕೆಲ ಯುವಕರು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಸಿಬ್ಬಂದಿ ಮೇಲೂ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಿಪಿಐ ದೂರಿನ ಪ್ರಕಾರ 11 ಜನರ ವಿರುದ್ಧ ದೂರು ದಾಖಲಾಗಿದ್ದು, 6 ಜನರನ್ನು ಬಂಧಿಸಲಾಗಿದೆ.

from India & World News in Kannada | VK Polls https://ift.tt/nufrocG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...