ಬಿಲ್ಕಿಸ್‌ ಬಾನು ಅಪರಾಧಿಗಳ ಬಿಡುಗಡೆ ವಿರೋಧಿಸಿ ಕಪ್ಪು ವಸ್ತ್ರ ಉಟ್ಟು ಮಹಿಳೆಯರ ಪ್ರತಿಭಟನೆ

ಬಿಲ್ಕಿಸ್‌ ಬಾನುಗೆ ನ್ಯಾಯ ಸಲ್ಲಿಸಲು ಬಿಡುಗಡೆಯಾದ 11 ಮಂದಿ ಅಪರಾಧಿಗಳನ್ನು ಮತ್ತೆ ಜೈಲಿಗಟ್ಟಬೇಕು. ಮುರುಘಾ ಮಠದ ಶಿವಮೂರ್ತಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯರಿಗೆ ಕಾನೂನು ರೀತಿಯಲ್ಲಿ ಸಿಗಬೇಕಾದ ಪರಿಹಾರಗಳನ್ನು ತಕ್ಷಣ ನೀಡಬೇಕು ಎಂದು ಮಂಗಳೂರಿನ ಮಹಿಳಾ ಸಂಘಟನೆಗಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

from India & World News in Kannada | VK Polls https://ift.tt/WjeT5i7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...