ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಡಿ ಸಂಘಟಿತಗೊಂಡ ಸ್ವಸಹಾಯ ಮಹಿಳಾ ಗುಂಪುಗಳಿಂದ ರಚಿತವಾದ ಒಕ್ಕೂಟವನ್ನು ಕಸ, ಘನತ್ಯಾಜ್ಯ ಸಂಗ್ರಹ ವಿಲೇವಾರಿ ನಿರ್ವಹಣೆ ಕಾರ್ಯಕ್ಕೆ ಗುರುತಿಸಲು ಸರಕಾರ ಸೂಚಿಸಿದೆ. ನಿರ್ವಹಣೆ ಜವಾಬ್ದಾರಿ ಪಡೆದ ಒಕ್ಕೂಟಕ್ಕೆ ಸೂಕ್ತ ತರಬೇತಿ ನೀಡುವುದು ಕಡ್ಡಾಯ. ಗ್ರಾ.ಪಂ., ಒಕ್ಕೂಟದ ನಡುವೆ ಒಪ್ಪಂದ ಅನ್ವಯ ವಿಲೇವಾರಿ ಜವಾಬ್ದಾರಿ ನೀಡಲು ಕ್ರಮ ವಹಿಸಬಹುದಾಗಿದೆ. 2021 ಅಕ್ಟೋಬರ್ 2ರೊಳಗೆ ಪ್ರತಿ ಹೋಬಳಿ ವ್ಯಾಪ್ತಿ ಕನಿಷ್ಠ 1 ಘನ ಮತ್ತು ದ್ರವತ್ಯಾಜ್ಯ ನಿರ್ವಹಣಾ ಘಟಕವನ್ನು ಸಂಜೀವಿನಿ ಸ್ವಹಾಯ ಸಂಘ ಗುಂಪು ಒಕ್ಕೂಟ ನಿರ್ವಹಿಸುವುದನ್ನು ಸರಕಾರ ಕಡ್ಡಾಯಗೊಳಿಸಿದೆ.
from India & World News in Kannada | VK Polls https://ift.tt/6h9zZU2
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...