ಪ್ರಕರಣದ ಆರೋಪ ಪಟ್ಟಿಯ ಪ್ರಕಾರ, ಕುಡಿದು ವಾಹನ ಚಲಾಯಿಸುತ್ತಿದ್ದ ಆರೋಪಿಗಳನ್ನು ತಡೆದು ಪ್ರಶ್ನಿಸಿದಾಗ ಅವರು ತಮ್ಮ ಮೇಲೆ ಹಲ್ಲೆ ನಡೆಸಿದರು. ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೆಲ ಸಾರ್ವಜನಿಕರು ಆರೋಪಿಗಳನ್ನು ವಶಕ್ಕೆ ಪಡೆಯಲು ಸಹಾಯ ಮಾಡಿದರೆಂದು ಎಚ್ಎಎಲ್ ಟ್ರಾಫಿಕ್ ಇನ್ಸ್ಪೆಕ್ಟರ್ ದೂರಿನಲ್ಲಿ ಹೇಳಲಾಗಿದೆ. ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಪ್ರತ್ಯಕ್ಷದರ್ಶಿಗಳಾಗಿದ್ದಾರೆ. ಆದರೆ, ಸ್ಥಳದಲ್ಲಿದ್ದ ಸಾರ್ವಜನಿಕರ ಹೇಳಿಕೆಗಳನ್ನು ದಾಖಲಿಸಿಕೊಂಡಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.
from India & World News in Kannada | VK Polls https://ift.tt/cPfTEgD
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...