ಸಿದ್ದರಾಮಯ್ಯಗೆ ರಾತ್ರಿ ಕನಸಲ್ಲೂ ಬಿಜೆಪಿಯೇ ಬರುತ್ತದೆ: ಈಶ್ವರಪ್ಪ ವ್ಯಂಗ್ಯ

ನನ್ನ ಕಂಡರೆ ಬಿಜೆಪಿಗೆ ಭಯ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯಗೆ ರಾತ್ರಿ ಕನಸಲ್ಲೂ ಬಿಜೆಪಿ ಬರುತ್ತದೆ. ಹಾಗಾಗಿ ಅವರಿಗೇ ಭಯ ಎಂದು ವ್ಯಂಗ್ಯವಾಡಿದ್ದಾರೆ. ಇದೇ ವೇಳೆ ಈಶ್ವರಪ್ಪ ಅವರಿಂದಾಗಿ ಶಿವಮೊಗ್ಗದಲ್ಲಿ ಬಂಡವಾಳ ಹೂಡಿಕೆಗಾಗಿ ಯಾರೂ ಮುಂದೆ ಬರುತ್ತಿಲ್ಲ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಹಾಗಿದ್ದರೆ ಕನಕಪುರ ಕ್ಷೇತ್ರಕ್ಕೆ ಅವರು ಎಷ್ಟು ಬಂಡವಾಳ ತಂದಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

from India & World News in Kannada | VK Polls https://ift.tt/Yd3inza

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...