Basavaraj Bommai Slams Siddaramaiah - ಸಿದ್ದರಾಮಯ್ಯನವರ ಆಡಳಿತದಲ್ಲಿ ನಡೆದ ಎಲ್ಲ ನೇಮಕಾತಿಗಳ ದಾಖಲಾತಿಗಳಿವೆ. ಅರ್ಜಿ ಹಾಕದವರಿಗೂ ನೌಕರಿ ನೀಡಿದ್ದಾರೆ. ಅಂದರೆ ಎಷ್ಟು ಪರ್ಸೆಂಟ್ ಹೊಡೆದಿರಬಹುದು ಎನ್ನುವುದನ್ನು ಊಹಿಸಿ. ಪೊಲೀಸ್ ನೇಮಕಾತಿಯಲ್ಲಿ ಹಣ ಪಡೆದು ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಪ್ರಕರಣವನ್ನು ಕಾಂಗ್ರೆಸ್ನವರು ಮುಚ್ಚಿ ಹಾಕಿದ್ದರು. ಕೆಪಿಎಸ್ಸಿನಲ್ಲಿ ಹಣ ಪಡೆದು ಕೆಲಸ ನೀಡಿದ್ದವರಿಗೆ (ಪ್ರಾಸಿಕ್ಯೂಟರ್ಗಳಿಗೆ) ಅಮಾನತುಗೊಳಿಸಿ ನಾನು ಮನೆಗೆ ಕಳುಹಿಸಿದೆ. ನಮಗೆ ಹಾಗೂ ಕಾಂಗ್ರೆಸ್ನವರಿಗೆ ಇರುವ ವ್ಯತ್ಯಾಸವೇ ಇದಾಗಿದೆ ಎಂದರು.
from India & World News in Kannada | VK Polls https://ift.tt/O9mbefc
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...