Mallikarjun Kahrge- 2008ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದ ಖರ್ಗೆ ಅವರಿಗೆ ಅಧಿಕಾರ ರಾಜಕಾರಣದಲ್ಲಿ ಸಫಲತೆ ಸಿಕ್ಕಿರಲಿಲ್ಲ. ಬಳಿಕ ಪ್ರತಿಪಕ್ಷದ ನಾಯಕರಾದ ಅವರು, ರಾಜ್ಯ ರಾಜಕಾರಣದಲ್ಲೆ ಸೆಟ್ಲ್ ಆಗುವುದರಲ್ಲಿದ್ದರು. ಆದರೆ, 2009ರಲ್ಲಿ ಕಲಬುರಗಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿತು. ಒಮ್ಮೆ ದಿಲ್ಲಿಯತ್ತ ಹೊರಟರೆ ರಾಜ್ಯ ರಾಜಕಾರಣದಲ್ಲಿ ಹಿಡಿತ ತಪ್ಪುತ್ತದೆ, ಮುಖ್ಯಮಂತ್ರಿ ಸ್ಥಾನವೂ ಕನಸಾಗಿಯೇ ಉಳಿಯುತ್ತದೆ ಎನ್ನುವುದು ಖರ್ಗೆ ಅವರಂತಹ ಪಳಗಿದ ನಾಯಕನಿಗೆ ಗೊತ್ತಿತ್ತು. ಆದರೆ ಹೈಕಮಾಂಡ್ ಆದೇಶವನ್ನು ಪಾಲಿಸುವ ಪಕ್ಷ ನಿಷ್ಠ ಖರ್ಗೆ ಬೇಸರದಿಂದಲೇ ದಿಲ್ಲಿ ವಿಮಾನವೇರಿದರು.
from India & World News in Kannada | VK Polls https://ift.tt/Xqw2umx
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...