Bow and Arrow Symbol: ಮಾಜಿ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಮತ್ತು ಹಾಲಿ ಸಿಎಂ ಏಕನಾಥ್ ಶಿಂಧೆ (Eknath Shinde) ಬಣಗಳ ನಡುವೆ ಪಕ್ಷದ ಚಿಹ್ನೆಗಾಗಿ ಪ್ರತಿಷ್ಠೆಯ ಸಂಘರ್ಷ ನಡೆದಿತ್ತು. ತಮ್ಮದೇ ನೈಜ ಶಿವಸೇನೆ (Shiv Sena) ಎಂದು ಎರಡೂ ಬಣಗಳು ಪ್ರತಿಪಾದಿಸಿದ್ದವು. ಪಕ್ಷದ ಚಿಹ್ನೆಯಾದ ಬಿಲ್ಲು ಹಾಗೂ ಬಾಣದ ಗುರುತಿಗೆ ಪಟ್ಟು ಹಿಡಿದಿದ್ದವು. ಈ ಪ್ರಕರಣ ಸುಪ್ರೀಂ ಕೋರ್ಟ್ವರೆಗೂ ಹೋಗಿ ಚುನಾವಣಾ ಆಯೋಗಕ್ಕೆ (ECI) ವರ್ಗಗೊಂಡಿತ್ತು. ಶುಕ್ರವಾರ ಚುನಾವಣಾ ಆಯೋಗದ ಮುಂದೆ ಪಕ್ಷದ ಚಿಹ್ನೆ ನಮ್ಮ ಬಣಕ್ಕೆ ನೀಡಬೇಕು ಎಂದು ಸಿಎಂ ಶಿಂಧೆ ಬಣ ಪ್ರಬಲ ವಾದ ಮಂಡಿಸಿತ್ತು.
from India & World News in Kannada | VK Polls https://ift.tt/muBzO1n
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...