TRS MLAs Offered bribe: ಸುಮಾರು 100 ಕೋಟಿ ರೂಪಾಯಿ ಹಣದ ಆಮಿಷವೊಡ್ಡುವ ಮೂಲಕ ಶಾಸಕರನ್ನು ಪಕ್ಷ ತೊರೆಯುವಂತೆ ಮನವೊಲಿಸಲು ಪ್ರಯತ್ನಿಸಿರುವ ಬಗ್ಗೆ ವರದಿಯಾಗಿದೆ. ನಕಲಿ ಐಡಿ ಕಾರ್ಡ್ಗಳನ್ನು ಬಳಸಿ ಅವರು ನಗರಕ್ಕೆ ಬಂದಿರುವ ಸುಳಿವು ದೊರೆತಿದೆ. ಆಮಿಷ ಆರೋಪದ ಸಂಬಂಧ ತನಿಖೆ ಕೈಗೊಳ್ಳುವುದಾಗಿ ಪೊಲೀಸ್ ಕಮಿಷನರ್ ಹೇಳಿದ್ದಾರೆ. ಶಾಸಕರಾದ ಪಿ.ರೋಹಿತ್ ರೆಡ್ಡಿ, ಭೀರಾಮ್ ಹರ್ಷವರ್ಧನ್ ರೆಡ್ಡಿ, ಪಿ.ರೇಗಾ ಕಾಂತ ರಾವ್, ಗುವ್ವಾಲಾ ಬಾಲರಾಜು ಅವರು ತಮಗೆ ಬಿಜೆಪಿ ಆಮಿಷವೊಡ್ಡುವ ಮೂಲಕ ಸೆಳೆದುಕೊಳ್ಳಲು ಪ್ರಯತ್ನಿಸಿರುವುದಾಗಿ ಆರೋಪಿಸಿದ್ದಾರೆ.
from India & World News in Kannada | VK Polls https://ift.tt/anOYErS
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...