ಕರ್ನಾಟಕದಾದ್ಯಂತ ಭಾರೀ ಮಳೆಯಿಂದ ಗುಂಡಿಗಳು ಬಿದ್ದಿರುವ ರಸ್ತೆಗಳಿಗೆ ಶಾಸಕರ ನಿಧಿಯಿಂದ ಮುಕ್ತಿ ನೀಡಲಾಗುತ್ತಿದೆ. ಸುಮಾರು 10 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಿಪೇರಿ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಸಿಎಂ ವಿವೇಚನಾ ಕೋಟಾದಡಿ ಶಾಸಕರಿಗೆ ನೀಡಿದ 4,750 ಕೋಟಿ ರೂ. ವಿಶೇಷ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ. ಮಾರ್ಚ್ ವೇಳೆಗೆ ರಸ್ತೆಗಳು ಸುಸ್ಥಿತಿಗೆ ಬರಲಿವೆ ಎನ್ನಲಾಗಿದೆ.
from India & World News in Kannada | VK Polls https://ift.tt/0cgJoFY