ಕರಾವಳಿ ಉತ್ಸವದ ದಿನಾಂಕ ಬದಲಿಸಲು ಜಿಲ್ಲಾಧಿಕಾರಿಗೆ ಮನವಿ: ಡಿ.17, 18ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಿಗದಿ

Kannada Sahitya Sammelana: ಭಾನುವಾರ ದಾಂಡೇಲಿಗೆ ಆಗಮಿಸಿದ್ದ ಜಿಲ್ಲಾಧಿಕಾರಿಗಳನ್ನು ಪ್ರವಾಸಿಗೃಹದಲ್ಲಿ ಭೇಟಿಯಾಗಿ ಚರ್ಚಿಸಿದ ಬಿ.ಎನ್‌.ವಾಸರೆಯವರು ಡಿಸೆಂಬರ್‌ 17 ಮತ್ತು 18ರಂದು ಸಾಹಿತ್ಯ ಸಮ್ಮೇಳನ ನಡೆಯುವ ಬಗ್ಗೆ ಈಗಾಗಲೇ ಘೋಷಣೆ ಮಾಡಲಾಗಿದೆ. ಸಮ್ಮೇಳನದ ತಯಾರಿಯೂ ನಡೆಯುತ್ತಿದೆ. ಈ ನಡುವೆ ಶನಿವಾರ ಜಿಲ್ಲಾಡಳಿತದ ನೇತೃತ್ವದಲ್ಲಿ ಸಭೆ ನಡೆದು ಕರಾವಳಿ ಉತ್ಸವವನ್ನು (Karavali Utsav) ಡಿಸೆಂಬರ 16, 17, 18ರಂದು ನಿಗದಿಪಡಿಸಿರುವ ಮಾಹಿತಿ ಲಭ್ಯವಾಗಿದೆ ಎಂಬುದರ ಬಗ್ಗೆ ಗಮನ ಸೆಳೆದರು.

from India & World News in Kannada | VK Polls https://ift.tt/mtiJDC1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...