ಚಿಕ್ಕಮಗಳೂರು ಜಿಲ್ಲೆಗೆ ಸಮೀಪವಿರುವ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಪ್ರದೇಶದ ಬಡಾಮನೆ, ಗುತ್ಯಡ್ಕ, ಬಂಗಾರ ಪಲ್ಕೆ ಮೊದಲಾದ ಪರಿಸರಗಳಲ್ಲಿ 150 ರಿಂದ 200 ಎಕರೆಗೂ ಅಧಿಕ ಭೂ ಭಾಗದ ಅಡಕೆ ತೋಟಗಳಲ್ಲಿ ಎಲೆ ಚುಕ್ಕಿ ರೋಗದ ಕಾಟ ಇದ್ದು, ಪರಿಸರದ ಅಡಕೆ ಕೃಷಿ ಸಂಪೂರ್ಣ ನಾಶವಾಗುವ ಪರಿಸ್ಥಿತಿ ಉಂಟಾಗಿದೆ. ಇಲ್ಲಿಂದ 6 ಕಿ.ಮೀ. ದೂರದ ಕೆಳಭಾಗದಲ್ಲಿರುವ ದಿಡುಪೆ ಸಮೀಪದ ಒಣಕೆರೆ, ಕೆಮ್ಮಟೆ, ಕೂರ ಪ್ರದೇಶದ ಸುಮಾರು 25 ಕೃಷಿಕರ 40 ಎಕರೆ ಕೃಷಿ ಭೂಮಿಯಲ್ಲಿ ಇದೀಗ ಎಲೆ ಚುಕ್ಕಿ ರೋಗದ ಲಕ್ಷಣ ಕಂಡು ಬಂದಿದೆ.
from India & World News in Kannada | VK Polls https://ift.tt/5MrEY81
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...